ಗುಣಮಟ್ಟದ ರಸ್ತೆ ಕಾಮಗಾರಿಗೆ ಗುತ್ತಿಗೆದಾರರಿಗೆ ಪಟೇಲ ಸೂಚನೆ
Patel instructs contractors to ensure quality road work
ಕೊಪ್ಪಳ 16: ನಗರಸಭೆಯ ಮೂರನೇ ವಾರ್ಡಿನ ಹಮಾಲರ ಕಾಲೋನಿಗೆ ಹೋಗುವ ಮುಖ್ಯ ರಸ್ತೆಗಳ ನಿರ್ಮಾಣ ಕಾಮಗಾರಿ ಬರದಿಂದ ಸಾಗಿದ್ದು ಸದರಿ ಕಾಮಗಾರಿ ಸ್ಥಳಕ್ಕೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ಸ್ಥಳಕ್ಕೆ ಭೇಟಿ ಮಾಡಿ ಕಾಮಗಾರಿಯನ್ನು ವೀಕ್ಷಣೆ ಮಾಡಿ ಸಂಬಂಧಿಸಿದ ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿ ಮಾಡಲು ಸೂಚಿಸಿದರು ಮತ್ತು ಕೂಡಲೇ ನಿಗದಿತ ಅವಧಿ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಕೊಪ್ಪಳ ನಗರಸಭೆಯ ಸ್ಥಾಯಿ ಸಮೀತಿ ಅಧ್ಯಕ್ಷರಾದ ಬಸಯ್ಯ ಸ್ವಾಮಿ ಹಿರೇಮಠ, ನಗರಸಭೆಯ ಸದಸ್ಯರಾದ ಅಜೀಮುದ್ದಿನ ಅತ್ತಾರ್ ಸೇರಿದಂತೆ ಗುತ್ತಿಗೆದಾರರು ,ಸಿಬ್ಬಂದಿ ವರ್ಗದವರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 