ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷ ಶಾಸಕ ಹಿಟ್ನಾಳಗೆ ಪಟೇಲ್ ತಂಡ ದಿಂದ ಸನ್ಮಾನ
Patel team felicitates MLA Hitnala, new president of Milk Producers Association
ಕೊಪ್ಪಳ 26 : ರಾಯಚೂರು ಬಳ್ಳಾರಿ ಕೊಪ್ಪಳ ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಂಘ ಬಳ್ಳಾರಿ ಗೆ ಅಧ್ಯಕ್ಷರಾಗಿ ಆಯ್ಕೆಗೊಂಡ ಕೊಪ್ಪಳದ ಶಾಸಕ ಕೆ, ರಾಘವೇಂದ್ರ ಹಿಟ್ನಾಳ ಅವರಿಗೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರ ನೇತೃತ್ವದ ಅಭಿಮಾನಿಗಳ ತಂಡ ದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸೇರಿ ಸನ್ಮಾನಿಸಿ ಶುಭ ಕೋರಿದರು.
ಈ ಭಾಗದ ನಾಲ್ಕು ಜಿಲ್ಲೆಗಳ ಹಾಲು ಉತ್ಪಾದಕರ ಸಂಘ ದ ಅಭಿವೃದ್ಧಿಗಾಗಿ ಮತ್ತು ಅವರ ಸಮಸ್ಯೆಗಳಿಗೆ ನೇರ ಸ್ಪಂದನೆ ನೀಡಿ , ಉತ್ಪಾದಕರಿಗೆ ಮತ್ತು ರೈತರಿಗೆ ಸರ್ಕಾರದಿಂದ ಸಿಗಬಹುದಾದ ಸಹಾಯ ಸಹಕಾರ ಒದಗಿಸಿ ಕೊಡುವ ನಿಟ್ಟಿನಲ್ಲಿ ಶ್ರಮಿಸಲು ಸಂಘದ ನೂತನ ಅಧ್ಯಕ್ಷರಾದ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ರವರಿಗೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರ ನೇತೃತ್ವದ ಪದಾಧಿಕಾರಿಗಳು ಮನವಿ ಮಾಡಿಕೊಂಡರು, ಈ ಸಂದರ್ಭದಲ್ಲಿ ಅಪಾರ ಸಂಖ್ಯೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡು ಸಂಭ್ರಮಿಸಿ, ವಿಜಯೋತ್ಸವ ಆಚರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 