ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷ ಶಾಸಕ ಹಿಟ್ನಾಳಗೆ ಪಟೇಲ್ ತಂಡ ದಿಂದ ಸನ್ಮಾನ
Patel team felicitates MLA Hitnala, new president of Milk Producers Association
ಕೊಪ್ಪಳ 26 : ರಾಯಚೂರು ಬಳ್ಳಾರಿ ಕೊಪ್ಪಳ ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಂಘ ಬಳ್ಳಾರಿ ಗೆ ಅಧ್ಯಕ್ಷರಾಗಿ ಆಯ್ಕೆಗೊಂಡ ಕೊಪ್ಪಳದ ಶಾಸಕ ಕೆ, ರಾಘವೇಂದ್ರ ಹಿಟ್ನಾಳ ಅವರಿಗೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರ ನೇತೃತ್ವದ ಅಭಿಮಾನಿಗಳ ತಂಡ ದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸೇರಿ ಸನ್ಮಾನಿಸಿ ಶುಭ ಕೋರಿದರು.
ಈ ಭಾಗದ ನಾಲ್ಕು ಜಿಲ್ಲೆಗಳ ಹಾಲು ಉತ್ಪಾದಕರ ಸಂಘ ದ ಅಭಿವೃದ್ಧಿಗಾಗಿ ಮತ್ತು ಅವರ ಸಮಸ್ಯೆಗಳಿಗೆ ನೇರ ಸ್ಪಂದನೆ ನೀಡಿ , ಉತ್ಪಾದಕರಿಗೆ ಮತ್ತು ರೈತರಿಗೆ ಸರ್ಕಾರದಿಂದ ಸಿಗಬಹುದಾದ ಸಹಾಯ ಸಹಕಾರ ಒದಗಿಸಿ ಕೊಡುವ ನಿಟ್ಟಿನಲ್ಲಿ ಶ್ರಮಿಸಲು ಸಂಘದ ನೂತನ ಅಧ್ಯಕ್ಷರಾದ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ರವರಿಗೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರ ನೇತೃತ್ವದ ಪದಾಧಿಕಾರಿಗಳು ಮನವಿ ಮಾಡಿಕೊಂಡರು, ಈ ಸಂದರ್ಭದಲ್ಲಿ ಅಪಾರ ಸಂಖ್ಯೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡು ಸಂಭ್ರಮಿಸಿ, ವಿಜಯೋತ್ಸವ ಆಚರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 