ಅಪಘಾತಕೀಡಾದ ವ್ಯಕ್ತಿ ಕೈಯಲ್ಲಿ ಸ್ಲಾಯನ್ ಬಾಟಲ ಕೊಟ್ಟ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ
ಬೆಳಗಾವಿ ಜು.3: ನಗರದ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು ರೋಗಿಯ ಕೈಯಲ್ಲಿ ಸ್ಲಾಯನ್ ಬಾಟಲ್ ಕೊಟ್ಟು ಅಂಬುಲೆನ್ಸ್ಗೆ ಹತ್ತಿಸಿಕೊಂಡ ಅಮಾನವೀಯ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಶುಕ್ರವಾರ ಅಪಘಾತದಲ್ಲಿ ಗಾಯಗೊಂಡ ಯುವಕ ಬೀಮ್ಸ್ ಆಸ್ಪತ್ರೆಯ ತುತರ್ು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಯುವಕನ್ನು ಸಾಮಾನ್ಯ ವಾಡರ್್ಗೆ ಸ್ಥಳಾಂತರ ಮಾಡುವ ವೇಳೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಸ್ಲಾಯನ್ ಬಾಟಲ್ ಅನ್ನು ರೋಗಿಯ ಕೈಯಲ್ಲಿಯೇ ಕೊಟ್ಟು ಅಂಬುಲೆನ್ಸ್ ಹತ್ತಿಸಿದ್ದಾರೆ. ಜಿಲ್ಲಾಸ್ಪತ್ರೆಯ ಸಿಬ್ಬಂದಿಯ ವಿರುದ್ಧ ಜನರು ಆಕ್ರೋಶ್ ವ್ಯಕ್ತ ಪಡಿಸಿದ್ದಾರೆ.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 