ನಾಗರಿಕರ ವೇದಿಕೆಗೆ ಯಲಬುರ್ಗಾ ತಾಲೂಕ ಘಟಕಕ್ಕೆ ಪಾಟೀಲ್ ಮತ್ತು ಚಲವಾದಿ ನೇಮಕ
Patil and Chalwadi appointed to Yelaburga taluka unit of Citizens' Forum
ಕೊಪ್ಪಳ 17: ಕೊಪ್ಪಳ ಜಿಲ್ಲಾ ನಾಗರೀಕರ ವೇದಿಕೆಗೆ ಯಲಬುರ್ಗಾ ತಾಲೂಕ ಘಟಕಕ್ಕೆ ನೂತನ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ನೇಮಕ ಮಾಡಲಾಗಿದ್ದು ಯಲಬುರ್ಗಾ ತಾಲೂಕ ಅಧ್ಯಕ್ಷರಾಗಿ ನ್ಯಾಯವಾದಿ ಮಲ್ಲನಗೌಡ ಎಸ್ ಪಾಟೀಲ್ ಹಾಗೂ ತಾಲೂಕ ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತ ರವಿಕುಮಾರ್ ಚಲವಾದಿ ನೇಮಕಗೊಂಡಿದ್ದಾರೆ,
ಯಲಬುರ್ಗಾ ತಾಲೂಕಿನಲ್ಲಿ ವೇದಿಕೆಯ ಸಂಘಟನೆ ಬೆಳೆಸುವ ನಿಟ್ಟಿನಲ್ಲಿ ಶ್ರಮಿಸಲು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮಗಳನ್ನು ಆಯೋಜಿಸಿ ತಾಲೂಕಿನಲ್ಲಿ ಯುವ ಪೀಳಿಗೆಗೆ ನಮ್ಮ ಸಂಸ್ಕೃತಿ ಕಲೆ ಪರಂಪರೆ ಪರಿಚಯಿಸಿ ಅದನ್ನು ಉಳಿಸಿ ಬೆಳೆಸುವಂಥ ಕೆಲಸ ಮಾಡಲು ಶ್ರಮಿಸುವಂತೆ ನೇಮಕಾತಿ ಆದೇಶದಲ್ಲಿ ವೇದಿಕೆಯ ರಾಜ್ಯ ಅಧ್ಯಕ್ಷ ಮಹೇಶ್ ಬಾಬು ಸುವೇ9 ರವರು ತಿಳಿಸಿದ್ದಾರೆ,ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ಯಲಬುರ್ಗಾ ತಾಲೂಕ ಘಟಕಕ್ಕೆ ನೂತನ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಗೊಂಡಿರುವ ಮಲ್ಲನಗೌಡ ಪಾಟೀಲ್ ಮತ್ತು ರವಿಕುಮಾರ್ ಚಲವಾದಿ ಇವರನ್ನು ನೇಮಕ ಮಾಡಿರುವುದಕ್ಕೆ ತಾಲೂಕಿನ ಅವರ ಸ್ನೇಹಿತರ ಬಳಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 