ಪಾಟೀಲಗೆ ಪಿಹೆಚ್.ಡಿ ಪ್ರದಾನ
ಧಾರವಾಡ :ಇಲ್ಲಿನ ವಲಯ ಅರಣ್ಯ ಅಧಿಕಾರಿ ಶ್ರೀಕಾಂತ ಎಂ.ಪಾಟೀಲ ಅವರಿಗೆ ಕನರ್ಾಟಕ ವಿಶ್ವ ವಿದ್ಯಾಲಯ ಪಿ.ಹೆಚ್.ಡಿ ಪದವಿ ನೀಡಿದೆ. ಅವರು ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಎಸ್.ಟಿ.ನಂದಿಬೇವೂರ ಅವರ ಮಾರ್ಗದರ್ಶನದಲ್ಲಿ "ಮೆಕ್ಯಾನಿಸ್ಟಿಕ್ ಸ್ಟಡೀಸ್ ಆಫ್ ಸಮ್ ಫಾಮರ್ಾಸೂಟಿಕಲಿ ಇಂಪಾರ್ಟಂಟ ಕಂಪೌಂಡ್ಸ್ ಬೈ ಕೈನೆಟಿಕ್ಸ್ ಆ್ಯಂಡ್ ವೊಲ್ಟಾಮೆಟ್ರಿಕ್ ಮೆಥಡ್ಸ್" ಎಂಬ ಮಹಾಪ್ರಬಂಧ ಮಂಡಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 