ಪಾಟೀಲಗೆ ಪಿಹೆಚ್.ಡಿ ಪ್ರದಾನ
ಧಾರವಾಡ :ಇಲ್ಲಿನ ವಲಯ ಅರಣ್ಯ ಅಧಿಕಾರಿ ಶ್ರೀಕಾಂತ ಎಂ.ಪಾಟೀಲ ಅವರಿಗೆ ಕನರ್ಾಟಕ ವಿಶ್ವ ವಿದ್ಯಾಲಯ ಪಿ.ಹೆಚ್.ಡಿ ಪದವಿ ನೀಡಿದೆ. ಅವರು ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಎಸ್.ಟಿ.ನಂದಿಬೇವೂರ ಅವರ ಮಾರ್ಗದರ್ಶನದಲ್ಲಿ "ಮೆಕ್ಯಾನಿಸ್ಟಿಕ್ ಸ್ಟಡೀಸ್ ಆಫ್ ಸಮ್ ಫಾಮರ್ಾಸೂಟಿಕಲಿ ಇಂಪಾರ್ಟಂಟ ಕಂಪೌಂಡ್ಸ್ ಬೈ ಕೈನೆಟಿಕ್ಸ್ ಆ್ಯಂಡ್ ವೊಲ್ಟಾಮೆಟ್ರಿಕ್ ಮೆಥಡ್ಸ್" ಎಂಬ ಮಹಾಪ್ರಬಂಧ ಮಂಡಿಸಿದ್ದರು.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 