ಪಾಟೀಲಗೆ ಪಿಹೆಚ್.ಡಿ ಪ್ರದಾನ
ಧಾರವಾಡ :ಇಲ್ಲಿನ ವಲಯ ಅರಣ್ಯ ಅಧಿಕಾರಿ ಶ್ರೀಕಾಂತ ಎಂ.ಪಾಟೀಲ ಅವರಿಗೆ ಕನರ್ಾಟಕ ವಿಶ್ವ ವಿದ್ಯಾಲಯ ಪಿ.ಹೆಚ್.ಡಿ ಪದವಿ ನೀಡಿದೆ. ಅವರು ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಎಸ್.ಟಿ.ನಂದಿಬೇವೂರ ಅವರ ಮಾರ್ಗದರ್ಶನದಲ್ಲಿ "ಮೆಕ್ಯಾನಿಸ್ಟಿಕ್ ಸ್ಟಡೀಸ್ ಆಫ್ ಸಮ್ ಫಾಮರ್ಾಸೂಟಿಕಲಿ ಇಂಪಾರ್ಟಂಟ ಕಂಪೌಂಡ್ಸ್ ಬೈ ಕೈನೆಟಿಕ್ಸ್ ಆ್ಯಂಡ್ ವೊಲ್ಟಾಮೆಟ್ರಿಕ್ ಮೆಥಡ್ಸ್" ಎಂಬ ಮಹಾಪ್ರಬಂಧ ಮಂಡಿಸಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 