ಮಕ್ಕಳಲ್ಲಿ ದೇಶಾಭಿಮಾನ ಮೂಡಿಸಬೇಕು
ಲೋಕದರ್ಶನ ವರದಿ
ಯರಗಟ್ಟಿ 28: ಗಿಡವಾಗಿ ಬಗ್ಗುದು ಮರವಾಗಿ ಬಗ್ಗಿತೇ ಎಂಬ ಗಾದೆಯಂತೆ ಪ್ರಾಥಮಿಕ ಹಂತದಲ್ಲಿ ಇರುವಾಗಲೇ ಶಿಕ್ಷಕರು ಮಕ್ಕಳಲ್ಲಿ ದೇಶಾಭಿಮಾನ ಬೆಳಿಸಬೇಕು ಎಂದು ಮಾಜಿ ಸೈನಿಕ ಕುಮಾರ ಹಿರೇಮಠ ಹೇಳಿದರು ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 71ನೇ ಗಣರಾಜ್ಯೋತ್ಸವದ ಅಂಗವಾಗಿ ವೀರಶೈವ ಲಿಂಗಾಯತ ತಾಲೂಕಾ ಯುವ ಘಟಕದ ವತಿಯಿಂದ ಬುಂದೆ ಲಾಡು ಲಾಡು ಹಾಗೂ ಚಾಕಲೇಟ್ ವಿತರಿಸಿ ಮಾತನಾಡುತ್ತಾ ಇಂದಿನ ಯುವಕರು ಹೆಚ್ಚಾಗಿ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯವಾದ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ವೀರಶೈವ ಲಿಂಗಾಯತ ಯುವ ಘಟಕಾಧ್ಯಕ್ಷ ಶಿವುಕುಮಾರ ಜಕಾತಿ, ಉಪಾಧ್ಯಕ್ಷ ಶಿವಾನಂದ ಬಳಿಗಾರ, ಕಾರ್ಯಾಧ್ಯಕ್ಷ ಈರಣ್ಣ ಹುಲ್ಲೂರ, ಎಸ್ಡಿಎಮ್ಸಿ ಉಪಾಧ್ಯಕ್ಷ ರಫೀಕ್.ಡಿ.ಕೆ, ಮುಖ್ಯ ಶಿಕ್ಷಕ ಪುಂಡಲೀಕ ತಳವಾರ, ಶಿಕ್ಷಕರಾದ ವಿಜಯ ಮರಡಿ, ಬಿ.ಎ.ದೇಸಾಯಿ, ಆರ್.ಎ.ಗಂಗೂರ, ಎಮ್.ಎಚ್.ಮಾಕನ್ನವರ, ಎ.ಕೆ.ನಧಾಫ, ಯು.ಕೆ.ಜೋಶಿ, ಎಸ್.ಬಿ.ಗೂರನವರ ಮುಂತಾದವರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 