ಪಟ್ಟಸಾಲಿ ನೇಕಾರ ನೌಕರರ ಸಂಘ: ನಿವೃತ್ತ ದಂಪತಿಗಳ ಸನ್ಮಾನ
ರಾಣೇಬೆನ್ನೂರು: ನಗರದ ಸಾಲೇಶ್ವರ ಕಲ್ಯಾಣ ಮಂಟಪದಲ್ಲಿ ರವಿವಾರ ಪಟ್ಟಸಾಲಿ ನೇಕಾರ ನೌಕರರ ಸಂಘವು ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿತ್ತು. ಸಮಾರಂಭದಲ್ಲಿ ಬಿ.ಎಸ್.ಎನ್.ಎಲ್. ನಿವೃತ್ತ ಉದ್ಯೋಗಿಗಳಾದ ಲಿಂಗರಾಜ ಮತ್ತು ನಿರ್ಮಲಾ ಡಿ, ದುರ್ಗದ್ ಅವರನ್ನು ಸಂಘಟನೆಯ ಪರವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ|| ಹೆಚ್.ಕೆ.ಕದರಮಂಡಲಗಿ, ಶ್ರೀರಾಮ ಭಂಡಾರಿ, ಪ್ರಕಾಶ ಚನ್ನಪ್ಪನವರ, ಲಕ್ಷ್ಮಣ ಸಾಲಿ, ಅಶೋಕ ಕದರಮಂಡಲಗಿ, ರಾಮಣ್ಣ ಸಾಲಿ, ಶಿವಾನಂದ ಬೆನ್ನೂರು, ಡಾ|| ರಾಜೇಶ್ವರಿ ಹೆಚ್., ಚಂದ್ರಶೇಖರ ಚಿನ್ನಿಕಟ್ಟಿ, ಎನ್.ದೇವೆಂದ್ರಪ್ಪ, ಶಾರದಾ ಬುಳ್ಳಾಪುರ, ತಿಪ್ಪೇಸ್ವಾಮಿ ಹಳ್ಳದದಂಡಿ, ಗೋಪಾಲ ಗುತ್ತಲ, ಶ್ರೀಧರ ಶೇಷಗಿರಿ ಸೇರಿದಂತೆ ಮತ್ತಿತರ ಗಣ್ಯರು, ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 