ಪಟ್ಟಸಾಲಿ ನೇಕಾರ ನೌಕರರ ಸಂಘ: ನಿವೃತ್ತ ದಂಪತಿಗಳ ಸನ್ಮಾನ
ರಾಣೇಬೆನ್ನೂರು: ನಗರದ ಸಾಲೇಶ್ವರ ಕಲ್ಯಾಣ ಮಂಟಪದಲ್ಲಿ ರವಿವಾರ ಪಟ್ಟಸಾಲಿ ನೇಕಾರ ನೌಕರರ ಸಂಘವು ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿತ್ತು. ಸಮಾರಂಭದಲ್ಲಿ ಬಿ.ಎಸ್.ಎನ್.ಎಲ್. ನಿವೃತ್ತ ಉದ್ಯೋಗಿಗಳಾದ ಲಿಂಗರಾಜ ಮತ್ತು ನಿರ್ಮಲಾ ಡಿ, ದುರ್ಗದ್ ಅವರನ್ನು ಸಂಘಟನೆಯ ಪರವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ|| ಹೆಚ್.ಕೆ.ಕದರಮಂಡಲಗಿ, ಶ್ರೀರಾಮ ಭಂಡಾರಿ, ಪ್ರಕಾಶ ಚನ್ನಪ್ಪನವರ, ಲಕ್ಷ್ಮಣ ಸಾಲಿ, ಅಶೋಕ ಕದರಮಂಡಲಗಿ, ರಾಮಣ್ಣ ಸಾಲಿ, ಶಿವಾನಂದ ಬೆನ್ನೂರು, ಡಾ|| ರಾಜೇಶ್ವರಿ ಹೆಚ್., ಚಂದ್ರಶೇಖರ ಚಿನ್ನಿಕಟ್ಟಿ, ಎನ್.ದೇವೆಂದ್ರಪ್ಪ, ಶಾರದಾ ಬುಳ್ಳಾಪುರ, ತಿಪ್ಪೇಸ್ವಾಮಿ ಹಳ್ಳದದಂಡಿ, ಗೋಪಾಲ ಗುತ್ತಲ, ಶ್ರೀಧರ ಶೇಷಗಿರಿ ಸೇರಿದಂತೆ ಮತ್ತಿತರ ಗಣ್ಯರು, ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 