ಪವಿತ್ರಾ ಹಿರೇಮಠರಿಗೆ ‘ಸಮಾಜ ರತ್ನ’ ರಾಜ್ಯೋತ್ಸವ ಪ್ರಶಸ್ತಿ
Pavithra Hiremath receives 'Samaja Ratna' Rajyotsava award
ಲೋಕದರ್ಶನ ವರದಿ
ಪವಿತ್ರಾ ಹಿರೇಮಠರಿಗೆ ‘ಸಮಾಜ ರತ್ನ’ ರಾಜ್ಯೋತ್ಸವ ಪ್ರಶಸ್ತಿ
ಬೆಳಗಾವಿ 18: ಬೆಳಗಾವಿಯ ಪವಿತ್ರಾ ಹಿರೇಮಠ ಇವರ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯವರು ‘ಸಮಾಜ ರತ್ನ’ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದ್ದಾರೆ.
ಸಂಘಟನೆಯವರು ನವೆಂಬರ 30 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದಲ್ಲಿರುವ ನಯನ ಸಭಾಂಗಣದಲ್ಲಿ ಬೆಳಿಗ್ಗೆ 10 ರಿಂದ 2 ಗಂಟೆಗೆ ಈ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಫೋಟೋ: ಪವಿತ್ರಾ ಹಿರೇಮಠ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 