ಪಾದಯಾತ್ರೆಯಿಂದ ಮನಸ್ಸಿಗೆ ನೆಮ್ಮದಿ
Peace of mind from hiking
ಬೀಳಗಿ 03: ನಿರಾಣಿ ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಮುಂದೆ ಪ್ರತಿವರ್ಷ ಏರಿ್ಡಸಲಾದ ಶ್ರೀಶೈಲ ಪಾದಯಾತ್ರೆ ಭಕ್ತಾದಿಗಳಿಗೆ ಪ್ರಸಾದ ವಿತರಿಸಿ ಮಾತನಾಡಿದ ವಿಧಾನ ಪರಿಷತ್ತಿನ ಶಾಸಕರಾದ ಹನುಮಂತ ಆರ್ ನಿರಾಣಿ ಪುಣ್ಯಕ್ಷೇತ್ರಗಳ ದರ್ಶನ ಪಾದಯಾತ್ರೆ ಮುಖಾಂತರ ಶ್ರೀಶೈಲ ಜ್ಯೋತಿರ್ಲಿಂಗ ದರ್ಶನ ಪಡೆಯುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದೆಂದು ಹೇಳಿದರು . ಉದ್ಯಮದಾರ ಪ್ರಜ್ವಲ್ ಆರ್ ನಿರಾಣಿ.ಹೊಳೆಬಸು ಗಾಣಿಗೇರ್. ತಿಪ್ಪಣ್ಣ ಮೆಟಗುಡ್. ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 