ಪಾದಯಾತ್ರೆಯಿಂದ ಮನಸ್ಸಿಗೆ ನೆಮ್ಮದಿ
Peace of mind from hiking
ಬೀಳಗಿ 03: ನಿರಾಣಿ ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಮುಂದೆ ಪ್ರತಿವರ್ಷ ಏರಿ್ಡಸಲಾದ ಶ್ರೀಶೈಲ ಪಾದಯಾತ್ರೆ ಭಕ್ತಾದಿಗಳಿಗೆ ಪ್ರಸಾದ ವಿತರಿಸಿ ಮಾತನಾಡಿದ ವಿಧಾನ ಪರಿಷತ್ತಿನ ಶಾಸಕರಾದ ಹನುಮಂತ ಆರ್ ನಿರಾಣಿ ಪುಣ್ಯಕ್ಷೇತ್ರಗಳ ದರ್ಶನ ಪಾದಯಾತ್ರೆ ಮುಖಾಂತರ ಶ್ರೀಶೈಲ ಜ್ಯೋತಿರ್ಲಿಂಗ ದರ್ಶನ ಪಡೆಯುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದೆಂದು ಹೇಳಿದರು . ಉದ್ಯಮದಾರ ಪ್ರಜ್ವಲ್ ಆರ್ ನಿರಾಣಿ.ಹೊಳೆಬಸು ಗಾಣಿಗೇರ್. ತಿಪ್ಪಣ್ಣ ಮೆಟಗುಡ್. ಉಪಸ್ಥಿತರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 