ಜನರು ಆರೋಗ್ಯ ಕಡೆ ಹೆಚ್ಚಿನ ಗಮನ ಹರಿಸಿ : ಶಾಸಕ ಜೆ.ಎನ್.ಗಣೇಶ
People should pay more attention to health: MLA J.N. Ganesh
ಜನರು ಆರೋಗ್ಯ ಕಡೆ ಹೆಚ್ಚಿನ ಗಮನ ಹರಿಸಿ : ಶಾಸಕ ಜೆ.ಎನ್.ಗಣೇಶ
ಕಂಪ್ಲಿ 06: ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತ ಸಂಗ್ರಹಣಾ ಘಟಕ ಮತ್ತು ಗರ್ಭೀಣಿಯರ ಆಲ್ಟ್ರಾಸೌಂಡ್ ಸ್ಕ್ಯಾನಿಂಗ್ ಹಾಗೂ ಮಕ್ಕಳ ತೀವ್ರ ನಿಗಾ ಘಟಕಕ್ಕೆ ಶಾಸಕ ಜೆ.ಎನ್.ಗಣೇಶ್ ಶನಿವಾರ ಚಾಲನೆ ನೀಡಿದರು. ನಂತರ ಶಾಸಕ ಜೆ.ಎನ್.ಗಣೇಶ್ ಮಾತನಾಡಿ, ಆಸ್ಪತ್ರೆಯಲ್ಲಿ ಸಿಗುವ ಚಿಕಿತ್ಸೆಯ ಸೌಲಭ್ಯಗಳನ್ನು ಜನರು ಸದ್ಭಳಕೆ ಮಾಡಿಕೊಳ್ಳಬೇಕು. ಆಧುನಿಕ ಯುಗದಲ್ಲಿ ರೋಗ ರುಜಿನಗಳು ಹೆಚ್ಚಾಗುತ್ತಿದ್ದು, ಜನರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರವೀಂದ್ರ ಕನಿಕೇರಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರುಣ್ಕುಮಾರ, ವೈದ್ಯಾಧಿಕಾರಿಗಳಾದ ವಿರೇಶ, ನಂದೀಶ, ಮಲ್ಲೇಶಪ್ಪ, ವಿಶ್ವನಾಥ, ಭರತ್ ಪದ್ಮಶಾಲಿ, ಹಾರಿಕಾ, ಶ್ರೀನಿವಾಸ, ಪ್ರಕಾಶಗೌಡ, ಸಿಬ್ಬಂದಿಗಳಾದ ಚನ್ನಬಸಪ್ಪ, ಲಕ್ಷ್ಮೀ, ಮಹಾಂತೇಶ, ದೇವಣ್ಣ ಸೇರಿದಂತೆ ಇತರರು ಇದ್ದರು.
ಏ.05: ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತ ಸಂಗ್ರಹಣಾ ಘಟಕ ಮತ್ತು ಗರ್ಭೀಣಿಯರ ಆಲ್ಟ್ರಾಸೌಂಡ್ ಸ್ಕ್ಯಾನಿಂಗ್ ಹಾಗೂ ಮಕ್ಕಳ ತೀವ್ರ ನಿಗಾ ಘಟಕಕ್ಕೆ ಶಾಸಕ ಜೆ.ಎನ್.ಗಣೇಶ್ ಶನಿವಾರ ಚಾಲನೆ ನೀಡಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 