ರಾಜ್ಯ ಮಟ್ಟದ ಸೈಕ್ಲಿಂಗ್ನಲ್ಲಿ ಸಾಧನೆ
ಲೋಕದರ್ಶನ ವರದಿ
ರಾಮದುರ್ಗ 7: ಇತ್ತೀಚೆಗೆ (ದಿ:5/1/2019 ಮತ್ತು 6-1-2019ವರೆಗೆ) ಬಾಗಲಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಟ್ಯ್ರಾಕ್ ಸೈಕ್ಲಿಂಗ್ ಚಾಂಪಿಯನ್ಶಿಫ್ನಲ್ಲಿ ತಾಲೂಕಿನ ಚಂದರಗಿಯ ಕ್ರೀಡಾ ಶಾಲೆಯ ಸೈಕ್ಲಿಂಗ್ ಕ್ರೀಡಾಪಟುಗಳು ಭಾಗವಹಿಸಿದ್ದರು.
16 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಲಾಯಪ್ಪ ಮುಧೋಳ ಈತನು 4 ಕಿ.ಮಿ, ವಿಭಾಗದಲ್ಲಿ 7ನಿಮಿಷ 2ಸೆಕೆಂಡ್ಗಳಲ್ಲಿ ಗುರಿ ತಲುಪಿ ಬಂಗಾರ ಪದಕವನ್ನು ಜಯಿಸಿದ್ದಾನೆ. 18 ವರ್ಷದೊಳಗಿನ ವಿಭಾಗದಲ್ಲಿ ಶಾಲೆಯ ಮತ್ತೋರ್ವ ವಿದ್ಯಾಥರ್ಿ ಯಶವಂತ ಬಿರಾದಾರನು 1 ಕಿ.ಮಿ ವಿಭಾಗದಲ್ಲಿ 1ನಿಮಿಷ 29ಸೆಕೆಂಡ್ಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಜಯಿಸಿದ್ದಾನೆ.
14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಸಂಗನಗೌಡ ಬಿರಾದರ ಈತನು ಕಂಚಿನ(2 ಕಿ.ಮಿ, ಕಾಲ - 3ನಿ.1ಸೆಕೆಂಡುಗಳು) ಪದಕವನ್ನು ಹಾಗೂ 16 ವರ್ಷದೊಳಗಿನ ಬಾಲಕರ ವಿಭಾಗದಲ್ಲಿಯೂ ಸಹ ಬೆಳ್ಳಿ ಪದಕ(4ಕಿ.ಮಿ, ಕಾಲ-7ನಿ.3ಸೆಕೆಂಡು) ಜಯಿಸಿದ್ದಾನೆ. ಕನರ್ಾಟಕ ಸೈಕ್ಲಿಂಗ್ ಅಶೋಸಿಯೇಶನ್ ಇವರು ಕ್ರೀಡಾಕೂಟವನ್ನು ಸಂಘಟಿಸಿದ್ದರು. ಸಾಧನೆಗೈದ ವಿದ್ಯಾಥರ್ಿಗಳನ್ನು ಹಾಗೂ ತರಬೇತಿ ನೀಡಿದ ಎನ್. ಕೆ. ಮರಡಿ ಅವರನ್ನು ಸಂಸ್ಥೆಯ ಸಂಸ್ಥಾಪಕರು, ಅಧ್ಯಕ್ಷರು, ಉಪಾಧ್ಯಕ್ಷರು, ನಿದರ್ೇಶಕರು, ಪ್ರಾಚಾರ್ಯರು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 