ರಾಷ್ಟ್ರೀಯ ಟೈಕೊಂಡ ಸ್ಪರ್ಧೆ ಯಲ್ಲಿ ಸಾಧನೆ
ಧಾರವಾಡ 16: ರಾಜಸ್ಥಾನದ ಅಲವಾರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ 65ನೇ ಟೈಕೊಂಡ ಸ್ಪರ್ಧೆ ಯಲ್ಲಿ ಕ್ಯಾರಕೊಪ್ಪದ ನವೋದಯ ಶಾಲೆಯ 7ನೇ ವರ್ಗದ ವಿದ್ಯಾರ್ಥಿ ಗಳಾದ ವಿನಯ (18 ಕೆ.ಜಿ.) ಬಂಗಾರ ಪದಕ, ಫಕ್ಕೀರೇಶ (21 ಕೆ.ಜಿ ) ಕಂಚಿನ ಪದಕ, ವಿರೇಶ (23 ಕೆ.ಜಿ ) ಕಂಚಿನ ಪದಕ ಪಡೆದು ಮತ್ತು 9ನೇ ವರ್ಗದ ವಿದ್ಯಾರ್ಥಿ ಸುಜಯ (25 ಕೆ.ಜಿ ) ಕಂಚಿನ ಪದಕ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ದೈಹಿಕ ಶಿಕ್ಷಣ ಬೋಧಕ ಮಾರುತಿ ಕುರಗುಂದ ಹಾಗೂ ಅಂಜಲಿ ಪರಪ್ಪ ವಿದ್ಯಾರ್ಥಿ ಗಳಿಗೆ ಟೈಕೊಂಡ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿ ಗಳ ಈ ಸಾಧನೆಗೆ ಶಾಲೆಯ ಪ್ರಾಚರ್ಾಯ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಪ್ರಶಂಸಿಸಿದ್ದಾರೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 