ರಾಷ್ಟ್ರೀಯ ಟೈಕೊಂಡ ಸ್ಪರ್ಧೆ ಯಲ್ಲಿ ಸಾಧನೆ
ಧಾರವಾಡ 16: ರಾಜಸ್ಥಾನದ ಅಲವಾರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ 65ನೇ ಟೈಕೊಂಡ ಸ್ಪರ್ಧೆ ಯಲ್ಲಿ ಕ್ಯಾರಕೊಪ್ಪದ ನವೋದಯ ಶಾಲೆಯ 7ನೇ ವರ್ಗದ ವಿದ್ಯಾರ್ಥಿ ಗಳಾದ ವಿನಯ (18 ಕೆ.ಜಿ.) ಬಂಗಾರ ಪದಕ, ಫಕ್ಕೀರೇಶ (21 ಕೆ.ಜಿ ) ಕಂಚಿನ ಪದಕ, ವಿರೇಶ (23 ಕೆ.ಜಿ ) ಕಂಚಿನ ಪದಕ ಪಡೆದು ಮತ್ತು 9ನೇ ವರ್ಗದ ವಿದ್ಯಾರ್ಥಿ ಸುಜಯ (25 ಕೆ.ಜಿ ) ಕಂಚಿನ ಪದಕ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ದೈಹಿಕ ಶಿಕ್ಷಣ ಬೋಧಕ ಮಾರುತಿ ಕುರಗುಂದ ಹಾಗೂ ಅಂಜಲಿ ಪರಪ್ಪ ವಿದ್ಯಾರ್ಥಿ ಗಳಿಗೆ ಟೈಕೊಂಡ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿ ಗಳ ಈ ಸಾಧನೆಗೆ ಶಾಲೆಯ ಪ್ರಾಚರ್ಾಯ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಪ್ರಶಂಸಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 