ವಾಜಪೇಯಿ ನಿಧನ ವೈಯಕ್ತಿಕ ನಷ್ಟ: ಅಟಲ್ ದತ್ತು ಪುತ್ರಿಗೆ ರಾಷ್ಟ್ರಪತಿ ಪತ್ರ
ನವದೆಹಲಿ 17: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದತ್ತು ಪುತ್ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂತಾಪ ಸೂಚಕ ಪತ್ರ ಬರೆದಿದ್ದು, ಅಟಲ್ ನಿಧನ ನಿಮಗೆ ವೈಯಕ್ತಿಕ ನಷ್ಟ ಎಂದು ಹೇಳಿದ್ದಾರೆ.
ಈ ದುಃಖದ ಗಳಿಗೆಯಲ್ಲಿ ನನ್ನ ಹೃತ್ಪೂರ್ವಕ ಭಾವನೆಗಳು ನಿಮ್ಮ ಮತ್ತು ನಿಮ್ಮ ಕುಟುಂದ ಇತರರೊಂದಿಗೆ ಇರುತ್ತವೆ. ಅಟಲ್ ಜೀ ಸಾವಿನಿಂದ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ವೈಯಕ್ತಿಕ ನಷ್ಟವಾಗಿದೆ ಎಂದು ರಾಷ್ಟ್ರಪತಿಗಳು ತಮ್ಮ ಪತ್ರದ ಮೂಲಕ ಸಂತಾಪ ಸೂಚಿಸಿದ್ದಾರೆ.
ವಾಜಪೇಯಿ ಅವರು ಒಬ್ಬ ಅಪರೂಪದ ಮತ್ತು ಆಧುನಿಕ ಭಾರತದ ರಾಷ್ಟ್ರೀಯ ರಾಜಕಾರಣಿಯಾಗಿದ್ದರು ಎಂದು ರಾಷ್ಟ್ರಪತಿಗಳು ಹೇಳಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 