ವಾಜಪೇಯಿ ನಿಧನ ವೈಯಕ್ತಿಕ ನಷ್ಟ: ಅಟಲ್ ದತ್ತು ಪುತ್ರಿಗೆ ರಾಷ್ಟ್ರಪತಿ ಪತ್ರ
ನವದೆಹಲಿ 17: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದತ್ತು ಪುತ್ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂತಾಪ ಸೂಚಕ ಪತ್ರ ಬರೆದಿದ್ದು, ಅಟಲ್ ನಿಧನ ನಿಮಗೆ ವೈಯಕ್ತಿಕ ನಷ್ಟ ಎಂದು ಹೇಳಿದ್ದಾರೆ.
ಈ ದುಃಖದ ಗಳಿಗೆಯಲ್ಲಿ ನನ್ನ ಹೃತ್ಪೂರ್ವಕ ಭಾವನೆಗಳು ನಿಮ್ಮ ಮತ್ತು ನಿಮ್ಮ ಕುಟುಂದ ಇತರರೊಂದಿಗೆ ಇರುತ್ತವೆ. ಅಟಲ್ ಜೀ ಸಾವಿನಿಂದ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ವೈಯಕ್ತಿಕ ನಷ್ಟವಾಗಿದೆ ಎಂದು ರಾಷ್ಟ್ರಪತಿಗಳು ತಮ್ಮ ಪತ್ರದ ಮೂಲಕ ಸಂತಾಪ ಸೂಚಿಸಿದ್ದಾರೆ.
ವಾಜಪೇಯಿ ಅವರು ಒಬ್ಬ ಅಪರೂಪದ ಮತ್ತು ಆಧುನಿಕ ಭಾರತದ ರಾಷ್ಟ್ರೀಯ ರಾಜಕಾರಣಿಯಾಗಿದ್ದರು ಎಂದು ರಾಷ್ಟ್ರಪತಿಗಳು ಹೇಳಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 