ದುಶಂತ ಓಲೇಕಾರ ಗೆ ಪಿಎಚ್ ಡಿ ಪ್ರಧಾನ
ಲೋಕದರ್ಶನ ವರದಿ
ರಾಣೇಬೆನ್ನೂರು: ಸ್ಥಳೀಯ ದುಶಂತ ಮಂಜುನಾಥ ಓಲೇಕಾರ ಅವರು ಫಿಕ್ಷನ್ ಆ್ಯಸ್ ಎ ನಿಯೋ-ಸ್ಲೇವ್ ನೆರೆಟಿವ್ ಇನ್ ಕ್ಯಾರಿಲ್ ಎಂಬ ಸ್ನಾತಕೋತ್ತರ ಪದವಿಯ ವಿಷಯ ಕುರಿತು ಇಂಗ್ಲೀಷ್ನಲ್ಲಿ ಮಂಡಿಸಿದ ಸಂಶೋಧನೆಗೆ ಧಾರವಾಡ ಕನರ್ಾಟಕ ಕಲಾ ಮಹಾವಿದ್ಯಾಲಯವು ದುಶಂತರಿಗೆ ಡಾ. ಆಪ್ ಫಿಲಾಸಪಿ (ಪಿಎಚ್ಡಿ) ಪದವಿ ನೀಡಿ ಗೌರವಿಸಿದೆ.
ದುಶಂತ್ ಅವರಿಗೆ ಇಂಗ್ಲೀಷ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ಪಿ.ಎಸ್.ಸುಬ್ರಮಣ್ಯ ಭಟ್ ಅವರು ಮಾರ್ಗದರ್ಶನ ನೀಡಿದ್ದರು. ಪ್ರಸ್ತುತ ದುಶಂತ ಕನರ್ಾಟಕ ವಿಶ್ವವಿದ್ಯಾಲಯದ ಕಲಾ ಮಹಾವಿದ್ಯಾಲಯದಲ್ಲಿ ಇಂಗ್ಲೀಷ್ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದುಶಂತ ಅವರು ಯುವ ನ್ಯಾಯವಾಧಿ ಮಂಜುನಾಥ ಓಲೇಕಾರ ಅವರ ಪುತ್ರರಾಗಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 