ಮಹೇಶ ಅಂಗಡಿ ಅವರಿಗೆ ಪಿಎಚ್.ಡಿ. ಪದವಿ
Ph.D. degree for Mahesh Angadi
ಧಾರವಾಡ 29: ಇಲ್ಲಿಯ ಜೆ.ಎಸ್.ಎಸ್. ಡಾ. ಡಿ.ವೀರೇಂದ್ರ ಹೆಗ್ಗಡೆ ಸಂಶೋಧನ ಕೇಂದ್ರದ ಮೂಲಕ ಕನ್ನಡ ವಿಷಯದಲ್ಲಿ “ಶಿಶುನಾಳ ಶರೀಫರ ತತ್ವಪದ ಪರಂಪರೆ : ಪಠ್ಯ ಮತ್ತು ಆಚರಣೆಗಳ ಅಂತರ್ ಸಂಬಂಧ” ಎಂಬ ವಿಷಯ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದ ಮಹೇಶ ಅಂಗಡಿ ಇವರ ಸಂಶೋಧನ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿಯನ್ನು ಪ್ರಧಾನ ಮಾಡಿದೆ. ಇವರನ್ನು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತಪ್ರಸಾದ ಅವರು ಅಭಿನಂದಿಸಿದ್ದಾರೆ. ಇವರಿಗೆ ಧಾರವಾಡದ ಜೆ.ಎಸ್.ಎಸ್. ಡಾ. ಡಿ.ವೀರೇಂದ್ರ ಹೆಗ್ಗಡೆ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಗಳಾದ ಡಾ. ಜಿನದತ್ತ ಅ. ಹಡಗಲಿ ಅವರು ಮಾರ್ಗದರ್ಶಕರಾಗಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 