ಮಹೇಶ ಅಂಗಡಿ ಅವರಿಗೆ ಪಿಎಚ್.ಡಿ. ಪದವಿ
Ph.D. degree for Mahesh Angadi
ಧಾರವಾಡ 29: ಇಲ್ಲಿಯ ಜೆ.ಎಸ್.ಎಸ್. ಡಾ. ಡಿ.ವೀರೇಂದ್ರ ಹೆಗ್ಗಡೆ ಸಂಶೋಧನ ಕೇಂದ್ರದ ಮೂಲಕ ಕನ್ನಡ ವಿಷಯದಲ್ಲಿ “ಶಿಶುನಾಳ ಶರೀಫರ ತತ್ವಪದ ಪರಂಪರೆ : ಪಠ್ಯ ಮತ್ತು ಆಚರಣೆಗಳ ಅಂತರ್ ಸಂಬಂಧ” ಎಂಬ ವಿಷಯ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದ ಮಹೇಶ ಅಂಗಡಿ ಇವರ ಸಂಶೋಧನ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿಯನ್ನು ಪ್ರಧಾನ ಮಾಡಿದೆ. ಇವರನ್ನು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತಪ್ರಸಾದ ಅವರು ಅಭಿನಂದಿಸಿದ್ದಾರೆ. ಇವರಿಗೆ ಧಾರವಾಡದ ಜೆ.ಎಸ್.ಎಸ್. ಡಾ. ಡಿ.ವೀರೇಂದ್ರ ಹೆಗ್ಗಡೆ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಗಳಾದ ಡಾ. ಜಿನದತ್ತ ಅ. ಹಡಗಲಿ ಅವರು ಮಾರ್ಗದರ್ಶಕರಾಗಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 