ಉಮೇಶರಡ್ಡಿ ರಡ್ಡೇರರಿಗೆ ಪಿಎಚ್.ಡಿ.ಪದವಿ ಪ್ರದಾನ
ಕೊಪ್ಪಳ : ಕೊಪ್ಪಳ ತಾಲೂಕಿನ ಕೋಳೂರು ಗ್ರಾಮದ ಹೇಮರಡ್ಡಿ ರಡ್ಡೇರ ಇವರ ಸುಪುತ್ರರಾದ ಉಮೇಶರಡ್ಡಿ ರಡ್ಡೇರ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಯಾದ ಡಾ.ಕರಿಸಿದ್ಧಪ್ಪ ಅವರು ಪಿಎಚ್.ಡಿ.ಪದವಿ ಪ್ರದಾನ ಮಾಡಿದರು. ಉಮೇಶರಡ್ಡಿ ರಡ್ಡೇರ ಅವರು ಡಾ.ಬಿ.ಕೆ.ಸುಜಾತ ಅವರ ಮಾರ್ಗದರ್ಶನದಲ್ಲಿ 'ಫಪರ್ಾಮನ್ಸ್ ಇಂಪ್ರೂವ್ಮೆಂಟ್ ಆಫ್ ಟಿ.ಪಿ.ಎಸ್.ಕೆ. ಮೊಡೆಮ್ ಇಂಪ್ಲಿಮೆಂಟಿಂಗ್ ಇನ್ ವಿಎಲ್ಐಸಿ' ಎಂಬ ವಿಷಯ ಕುರಿತು ಮಹಾಪ್ರಬಂಧ ಮಂಡಿಸಿದ್ದರು. ವಿಶ್ವವಿದ್ಯಾಲಯದ ಸಿನೆಟ್ ಸದಸ್ಯರಾದ ನಾಗರಾಜ ಮುಂತಾದವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 