ಆಶಾ ನಾಯಕಗೆ ಪಿಎಚ್ಡಿ ಪ್ರದಾನ
PhD award to Asha Nayak
ಬೆಳಗಾವಿ 13: ಜಿಲ್ಲೆಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ಕೈಗೊಂಡಿದ್ದ ಆಶಾ ನಾಯಕ ಅವರು ಮಂಡಿಸಿದ ಅಗ್ರಿಕಲ್ಚರಲ್ ವಿಮೆನ್ ಲೇಬರ್ ಇನ್ ಕರ್ನಾಟಕ: ಅ ಕೇಸ್ ಸ್ಟಡಿ ಆಫ್ ಬೆಳಗಾವಿ ಡಿಸ್ಟ್ರಿಕ್ಟ್ ಎಂಬ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಇಲಾಖೆಯ ಸಚಿವ ಡಾ. ಎಂ.ಸಿ .ಸುಧಾಕರ್, ಕುಲಪತಿಗಳು ಪ್ರೊ.ಸಿ.ಎಂ.ತ್ಯಾಗರಾಜ್, ಕುಲಸಚಿವ ಸಂತೋಷ್ ಕಾಮಗೌಡ, ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರನಾಥ್ ಎನ್. ಕದಂ ಹಾಗೂ ಹಣಕಾಸು ಅಧಿಕಾರಿಗಳು ಎಂ.ಎ.ಸಪ್ನಾ ಇವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ. ಡಿ .ಎನ್. ಪಾಟೀಲ್ ಅವರು ಮಾರ್ಗದರ್ಶನ ನೀಡಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 