ಫೋಟೊ ಶೀರ್ಷಿಕೆ:
Photo Caption:
ಲೋಕದರ್ಶನ ವರದಿ
ಫೋಟೊ ಶೀರ್ಷಿಕೆ:
ರಾಯಬಾಗ: ಮಾರ್ಚ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ರಾಯಬಾಗ ವಲಯಕ್ಕೆ ಪ್ರಥಮ ಸ್ಥಾನ ಪಡೆದ ಸರ್ಕಾರಿ ಪ್ರೌಢಶಾಲೆಗಳ 3 ವಿದ್ಯಾರ್ಥಿಗಳಿಗೆ ಶಾಸಕ ಡಿ.ಎಮ್.ಐಹೊಳೆ ಅವರು ಸೋಮವಾರ ಪಟ್ಟಣದ ಶಾಸಕ ಕಚೇರಿಯಲ್ಲಿ ಲ್ಯಾಪ್ಟ್ಯಾಪ್ಗಳನ್ನು ವಿತರಿಸಿದರು. ಬಿಒಒ ಬಸವರಾಜಪ್ಪ ಆರ್., ದೈಹಿಕ ಪರೀವಿಕ್ಷಕ ಎಮ್.ಪಿ.ಜಿರಗ್ಯಾಳ, ಎಇಇ ಆರ್.ಬಿ.ಮನವಡ್ಡರ, ಪೃಥ್ವಿರಾಜ ಜಾಧವ, ಸದಾನಂದ ಹಳಿಂಗಳಿ, ಸದಾಶಿವ ಘೋರೆ್ಡ, ಮಹೇಶ ಕರಮಡಿ, ಸಂಜು ಮೈಶಾಳೆ ಸೇರಿ ಅನೇಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 