ಫೋಟೊ ಶೀರ್ಷಿಕೆ:
Photo Caption:
ಲೋಕದರ್ಶನ ವರದಿ
ಫೋಟೊ ಶೀರ್ಷಿಕೆ:
ರಾಯಬಾಗ: ಮಾರ್ಚ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ರಾಯಬಾಗ ವಲಯಕ್ಕೆ ಪ್ರಥಮ ಸ್ಥಾನ ಪಡೆದ ಸರ್ಕಾರಿ ಪ್ರೌಢಶಾಲೆಗಳ 3 ವಿದ್ಯಾರ್ಥಿಗಳಿಗೆ ಶಾಸಕ ಡಿ.ಎಮ್.ಐಹೊಳೆ ಅವರು ಸೋಮವಾರ ಪಟ್ಟಣದ ಶಾಸಕ ಕಚೇರಿಯಲ್ಲಿ ಲ್ಯಾಪ್ಟ್ಯಾಪ್ಗಳನ್ನು ವಿತರಿಸಿದರು. ಬಿಒಒ ಬಸವರಾಜಪ್ಪ ಆರ್., ದೈಹಿಕ ಪರೀವಿಕ್ಷಕ ಎಮ್.ಪಿ.ಜಿರಗ್ಯಾಳ, ಎಇಇ ಆರ್.ಬಿ.ಮನವಡ್ಡರ, ಪೃಥ್ವಿರಾಜ ಜಾಧವ, ಸದಾನಂದ ಹಳಿಂಗಳಿ, ಸದಾಶಿವ ಘೋರೆ್ಡ, ಮಹೇಶ ಕರಮಡಿ, ಸಂಜು ಮೈಶಾಳೆ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 