ಫೋಟೋ ಕ್ಯಾ
Photo ca
ಫೋಟೋ ಕ್ಯಾ
ತಾಳಿಕೋಟಿ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಗ್ರಾಮದೇವತೆ ಹಾಗೂ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಬೃಹತ್ ಉಚಿತ ಆರೋಗ್ಯ,ರಕ್ತದಾನ ಹಾಗೂ ಕಣ್ಣಿನ ತಪಾಸಣಾ ಶಿಬಿರ ಶನಿವಾರ ಜರುಗಿತು.
ಶಿಬಿರದಲ್ಲಿ ತಾಲೂಕ ಆರೋಗ್ಯಾಧಿಕಾರಿ ಡಾ.ಸತೀಶ ತಿವಾರಿ,ಡಾ.ಎಸ್.ಬಿ.ಹುಕ್ಕೇರಿ,ಡಾ. ಗಂಗಾಂಬಿಕಾ ಪಾಟೀಲ,ಅನುಗ್ರಹ ಆಸ್ಪತ್ರೆಯ ಡಾ.ಪ್ರವೀಣ ಹಿರೇಮಠ, ಡಾ.ಮಹೇಶ ಪಾಟೀಲ,ಡಾ.ಶಾಂತಾ ಇಬ್ರಾಹಿಂಪೂರ,ಡಾ.ಅಕ್ಷಯ್ ತಾಳಿಕೋಟಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ತಮದಡ್ಡಿ,ಕೊಣ್ಣೂರಿನ ಸಿಬ್ಬಂದಿಗಳು ಆರೋಗ್ಯ ಸೇವಾ ಕಾರ್ಯ ನಿರ್ವಹಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 