ಕಳ್ಳಬಟ್ಟಿ ಸರಾಯಿ ಮಾರಾಟಗಾರರ ಬಂದನ
ಲೋಕದರ್ಶನ ವರದಿ
ಯರಗಟ್ಟಿ 19: ಮಾನ್ಯ ಅಬಕಾರಿ ಉಪ ಅಧಿಕ್ಷರು ರಾಮದುರ್ಗ ನೇತ್ರತ್ವದಲ್ಲಿ ಸವದತ್ತಿ ವಲಯ ಅಬಕಾರಿ ನಿರೀಕ್ಷಕರು, ಉಪ ನಿರೀಕ್ಷಕರು ಖಚಿತ ಮಾಹಿತಿ ಪಡೆದು ಕಳ್ಳಬಟ್ಟಿ ಸರಾಯಿ ಮಾರುತ್ತಿದ್ದ ಸವದತ್ತಿ ತಾಲೂಕಿನ ಬಡ್ಲಿ ತಾಂಡಾದ ಪಾರ್ವತಿ ರಮೇಶ ಲಮಾಣಿ ಆರೋಪಿಯನ್ನು ಅ.18 ರಂದು ದಾಳಿ ಮಾಡಿದಾಗ ಸುಮಾರು ನಾಲ್ಕು ಲೀಟರ್ ಕಳ್ಳಬಟ್ಟಿ ಸರಾಯಿ ಸಿಕ್ಕದೆ ಹಾಗೂ ಅ.19 ರಂದು ಮತ್ತೆ ದಾಳಿ ಮಾಡಿದಾಗ ಅದೇ ಗ್ರಾಮದ ರಾಮಪ್ಪ ದುರಗಪ್ಪ ಪೂಜಾರಿ ಎಂಬಾತನಲ್ಲಿ ಎರಡು ಲೀಟರ್ ಕಳ್ಳಬಟ್ಟಿ ಸರಾಯಿ ಮಾರಾಟ ಮಾಡಲು ಸಂಗ್ರಹಿಸಿಟ್ಟಾಗ ಸಿಕ್ಕಿದ್ದು ಪ್ರಕರಣವನ್ನು ದಾಖಲಿಸಿಕೊಂಡು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ನಿರೀಕ್ಷಕ ರವಿ.ಎಮ್.ಮರಿಗೌಡರ, ಉಪ ನಿರೀಕ್ಷಕ ಆರ್.ಜಿ.ಆರೆನ್ನವರ, ಸಿಬ್ಬಂದಿಗಳಾದ ಸಂತೋಷ ಸಂಜೀವಪ್ಪನವರ, ಬಿ.ಬಿ.ಸುಣಗಾರ, ಎಸ್.ಜಿ.ತಳವಾರ, ಕಿರಣ ತೆರದಾಳ, ಅಬಕಾರಿ ರಕ್ಷಕಿಯರಾದ ಎಸ್.ಡಿ.ಕಮಲಾಪೂರ, ಪ್ರಿಯಂಕಾ ಗಲಬಿ ಪ್ರಕರಣ ಬೇದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 