ರಸ್ತೆ ವಿಭಜಿತ ಸ್ಥಳಗಳಲ್ಲಿ ಗಿಡ ನೆಟ್ಟ ನಗರಸಭೆ
ಬಾಗಲಕೋಟೆ: ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಹಸರಿಕರಣಗೊಳಿಸುವ ಉದ್ದೇಶದಿಂದ ಅತೀ ಹೆಚ್ಚು ಪ್ರಮಾಣದಲ್ಲಿ ನೆಡುವ ಕಾರ್ಯ ಭರದಿಂದ ಸಾಗಿದ್ದು, ಇದಕ್ಕೆ ಪೂರಕವೆಂಬಂತೆ ಬಾಗಲಕೋಟೆಯ ನಗರಸಭೆಯು ನವನಗರದ ವ್ಯಾಪ್ತಿಯಲ್ಲಿ ಬರುವ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆಯಿಂದ ಬಸವೇಶ್ವರ ಬ್ಯಾಂಕ್ ವರೆಗೆ ರಸ್ತೆಯ ಬಲ ಮತ್ತು ಎಡ ರಸ್ತೆಯ ವಿಭಜಿತ ಸ್ಥಳಗಳಲ್ಲಿ ಶುಕ್ರವಾರ ಒಟ್ಟು ನೂರಕ್ಕು ಹೆಚ್ಚು ಗಿಡಗಳನ್ನು ನೆಡಲಾಯಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 