ರಸ್ತೆ ವಿಭಜಿತ ಸ್ಥಳಗಳಲ್ಲಿ ಗಿಡ ನೆಟ್ಟ ನಗರಸಭೆ
ಬಾಗಲಕೋಟೆ: ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಹಸರಿಕರಣಗೊಳಿಸುವ ಉದ್ದೇಶದಿಂದ ಅತೀ ಹೆಚ್ಚು ಪ್ರಮಾಣದಲ್ಲಿ ನೆಡುವ ಕಾರ್ಯ ಭರದಿಂದ ಸಾಗಿದ್ದು, ಇದಕ್ಕೆ ಪೂರಕವೆಂಬಂತೆ ಬಾಗಲಕೋಟೆಯ ನಗರಸಭೆಯು ನವನಗರದ ವ್ಯಾಪ್ತಿಯಲ್ಲಿ ಬರುವ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆಯಿಂದ ಬಸವೇಶ್ವರ ಬ್ಯಾಂಕ್ ವರೆಗೆ ರಸ್ತೆಯ ಬಲ ಮತ್ತು ಎಡ ರಸ್ತೆಯ ವಿಭಜಿತ ಸ್ಥಳಗಳಲ್ಲಿ ಶುಕ್ರವಾರ ಒಟ್ಟು ನೂರಕ್ಕು ಹೆಚ್ಚು ಗಿಡಗಳನ್ನು ನೆಡಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 