ರಸ್ತೆ ವಿಭಜಿತ ಸ್ಥಳಗಳಲ್ಲಿ ಗಿಡ ನೆಟ್ಟ ನಗರಸಭೆ
ಬಾಗಲಕೋಟೆ: ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಹಸರಿಕರಣಗೊಳಿಸುವ ಉದ್ದೇಶದಿಂದ ಅತೀ ಹೆಚ್ಚು ಪ್ರಮಾಣದಲ್ಲಿ ನೆಡುವ ಕಾರ್ಯ ಭರದಿಂದ ಸಾಗಿದ್ದು, ಇದಕ್ಕೆ ಪೂರಕವೆಂಬಂತೆ ಬಾಗಲಕೋಟೆಯ ನಗರಸಭೆಯು ನವನಗರದ ವ್ಯಾಪ್ತಿಯಲ್ಲಿ ಬರುವ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆಯಿಂದ ಬಸವೇಶ್ವರ ಬ್ಯಾಂಕ್ ವರೆಗೆ ರಸ್ತೆಯ ಬಲ ಮತ್ತು ಎಡ ರಸ್ತೆಯ ವಿಭಜಿತ ಸ್ಥಳಗಳಲ್ಲಿ ಶುಕ್ರವಾರ ಒಟ್ಟು ನೂರಕ್ಕು ಹೆಚ್ಚು ಗಿಡಗಳನ್ನು ನೆಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 