ಜಲಾಲಪುರ ಮುಕ್ತಿಧಾಮದಲ್ಲಿ 50 ಗಿಡಗಳ ನೆಡುವಿಕೆ
Planting of 50 saplings at Jalalapura Muktidhama
ರಾಯಬಾಗ 26 : ತಾಲೂಕಿನ ಜಲಾಲಪೂರ ಗ್ರಾಮದ ಮುಕ್ತಿಧಾಮದಲ್ಲಿ ಪರಿಸರ ಸ್ನೇಹಿ ವಾತಾವರಣವನ್ನು ಒದಗಿಸುವ ಉದ್ದೇಶದಿಂದ ಪಂಚಾಯತ ಸದಸ್ಯರು ಮತ್ತು ಗ್ರಾಮಸ್ಥರಿಂದ ಸುಮಾರು 50 ಗೀಡ ನೆಡುವ ಕಾರ್ಯಕ್ರಮ ಭಾನುವಾರ ನಡೆಯಿತು. ಗ್ರಾ.ಪಂ ಅಧ್ಯಕ್ಷ ಪಾಂಡುರಂಗ ಹವಾಲ್ದಾರ, ಸದಸ್ಯ ನಾಮದೇವ ಕಾಂಬಳೆ ಹಾಗೂ ರಾಜು ಜಾಧವ, ಬಸು ಅವ್ವನ್ನವರ, ಪುಂಡಲೀಕ ಹಿಡಕಲ, ಸಾಗರ ಶಿಂಧೆ, ರಾಕೇಶ ಹವಾಲ್ದಾರ, ಗೋಪಾಲ ಧನವಾಡೆ, ಯುವರಾಜ ಕಾಂಬಳೆ, ಸಂತೋಷ ಕೋಥಳಿ ಇದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 