ಪಂ.ಶಂಕರ ಕಬಾಡಿ ಅವರ ಷಷ್ಟಬ್ದಿ ಮಹೋತ್ಸವ, ಗುರುವಂದನಾ ಕಾರ್ಯಕ್ರಮ
Pm. Shankar Kabadi's 60th birthday celebration, Guru Vandana program
ಪಂ.ಶಂಕರ ಕಬಾಡಿ ಅವರ ಷಷ್ಟಬ್ದಿ ಮಹೋತ್ಸವ, ಗುರುವಂದನಾ ಕಾರ್ಯಕ್ರಮ
ಧಾರವಾಡ, 07 ; ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಶಾರದಾ ಸಂಗೀತ ವಿದ್ಯಾಲಯದ ವತಿಯಿಂದ ಪಂ.ಶಂಕರ ಕಬಾಡಿ ಅವರ ಷಷ್ಟಬ್ದಿ ಮಹೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮವನ್ನು ದಿನಾಂಕ: 10.08.2025ರಂದು ಮುಂ. 9.00 ಗಂಟೆಗೆ ಆಯೋಜಿಸಲಾಗಿದೆ.
ಹಿರಿಯ ವಯೋಲಿನ್ ವಾದಕ ಪಂ. ಬಿ.ಎಸ್.ಮಠ, ಪಂ.ವಾದಿರಾಜ ನಿಂಬರಗಿ ಹಾಗೂ ಹಿರಿಯ ತಬಲಾ ವಾದಕ ಪಂ. ರಘುನಾಥ ನಾಕೋಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ನಂತರ ಶಂಕರ ಕಬಾಡಿಯವರ ಶಿಷ್ಯ ವೃಂದದಿಂದ ಸ್ವರ ಝೇಂಕಾರ ವಯೋಲಿನ್ ನಾದ ನಮನ ಕಾರ್ಯಕ್ರಮ ನಡೆಸಿಕೊಡಲಿದ್ದು, ನಂತರ ಶಂಕರ ಕಬಾಡಿಯವರ ವಯೋಲಿನ್ ವಾದನಕ್ಕೆ ಡಾ. ರವಿಕಿರಣ ನಾಕೋಡ ತಬಲಾ ಸಾಥ್ ಸಂಗತ ನೀಡುವರು ಎಂದು ಶ್ರೀ ಕುಮಾರೇಶ್ವರ ಕಲ್ಚರಲ್ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಚಿಕ್ಕಮಠ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಪ್ರಕಾಶ ಬಾಳಿಕಾಯಿ, ಶಿಷ್ಯವೃಂದದ ಮಳೇಮಲ್ಲೇಶ ಹೂಗಾರ, ಪಾಲಕ ವೃಂದದ ದಯಾನಂದ ದಾನಗೇರಿ, ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 