ಡಾ. ರಾಜೇಂದ್ರ. ತಲ್ಲೂರು ಕವಿ ಕುಲಪತಿ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ
Poet, Chancellor Dr. Rajendra Tallur selected for the International Award
ಬೆಳಗಾವಿ, 12 ; ಚಿಕ್ಕೋಡಿ ತಾಲೂಕಿನ ನಾಗರಮುನೋಳ್ಳಿಯ ಕವಿತ್ತ ಕರ್ಮ ಮಣಿ ಫೌಂಡೇಶನ್ದಿಂದ ದಿ. 27 ರಂದು ನಡೆಯುವ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ತಲ್ಲೂರು ಗ್ರಾಮದ ಡಾ.ರಾಜೇಂದ್ರ ಟಿ.ಎಲ್. ತಲ್ಲೂರು ಇವರನ್ನು 2025 ನೇ ಸಾಲಿನ ಕವಿ ಕುಲಪತಿ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಲಾಳಸಾಬ.ಹೆಚ್ ಪೆಂಡಾರಿರವರು ತಿಳಿಸಿದ್ದಾರೆ.
ಡಾ.ರಾಜೇಂದ್ರ ಇವರು ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದು, ಅನೇಕ ಕವಿಗೋಷ್ಠಿ ಉಪನ್ಯಾಸಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಇವರಿಗೆ ಇದುವರೆಗೂ ರಾಜ್ಯ, ರಾಷ್ಟ್ರ. ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿ ಹಾಗೂ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮತ್ತು ಏಷಿಯನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಮತ್ತು ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆಯನ್ನು ಸಹ ಮಾಡಿದ್ದಾರೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 