ಪೊಲೀಸ್ ಇಲಾಖೆ ಸಂತ್ರಸ್ತರಿಗೆ ನೆರವು
ಬಾಗಲಕೋಟೆ೧೬: ಜಿಲ್ಲೆಯ ಪೊಲೀಸ್ ಹಾಗೂ ತೆರಿಗೆ ಇಲಾಖೆ ಸಹಯೋಗದೊಂದಿಗೆ ಜಿಲ್ಲೆಯ ಮುಧೋಳ ಮತ್ತು ಜಮಖಂಡಿ ಸಂತ್ರಸ್ಥರ ಕೇಂದ್ರಗಳಲ್ಲಿ ಚಿಕ್ಕಮಕ್ಕಳಿಗೆ 1000 ಮಂಕಿ ಕ್ಯಾಪ್, ವಯಸ್ಕರಿಗೆ 1000 ರೋನ್ ಕೋರ್ಟ, 1500 ಜ್ಯೂಸ್ ಹಾಗೂ ಬನ್, 500 ವಾಟರ್ ಬಾಟಲ್ ಬಾಕ್ಸ್, ಚಾಪೆ ಹಾಗೂ ಆಹಾರ ಪದಾರ್ಥಗಳನ್ನು ವಿತರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 