ಕಳಪೆ ಬಿತ್ತನೆ ಬೀಜ ವಿತರಣೆ: ಪರಿಹಾರಕ್ಕೆ ಸಚಿವರ ಭರವಸೆ
Poor seed distribution: Minister promises solution
ರಾಣೇಬೆನ್ನೂರು 23 : ರಾಣೇಬೆನ್ನೂರಿನಲ್ಲಿ ಕಳಪೆ ಬಿತ್ತನೆ ಬೀಜ ಪೂರೈಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವುಗಳು ಮಧ್ಯಸ್ಥಿಕೆ ವಹಿಸಿ ಅನ್ಯಾಯಕ್ಕೊಳಗಾದ ರೈತರಿಗೆ ತುರ್ತು ಪರಿಹಾರ ಕೊಡಿಸಬೇಕೆಂದು ರೈತ ಮುಖಂಡರಾದ ರವೀಂದ್ರಗೌಡ ಎಫ್. ಪಾಟೀಲ ಮತ್ತು ಈರಣ್ಣ ಹಲಗೇರಿ ಇಂದು ಜಿಲ್ಲೆಗೆ ಭೇಟಿ ನೀಡಿದ ಉಸ್ತುವಾರಿ ಸಚಿವ ಶಿವಾನಂದ ಎಸ್. ಪಾಟೀಲರಿಗೆ ಮನವಿ ಮಾಡಿದರು.
ಅವರು ಇಂದು ಚಳಗೇರಿ ಟೋಲ್ಬಳಿ ಸಚಿವರನ್ನು ಭೇಟಿಯಾಗಿ ಘಟನೆ ವಿವರಿಸಿದಾಗ ಸಚಿವ ಶಿವಾನಂದ ಪಾಟೀಲ ವಿಷಯವನ್ನು ಜಿಲ್ಲಾಡಳಿತ ಈಗಾಗಲೆ ನನ್ನ ಗಮನಕ್ಕೆ ತಂದಿದೆ ನಿಮ್ಮ ಮನವಿಯನ್ನು ನೋಡಿದ್ದೇನೆ. ‘4’ ಜನ ತಪ್ಪಿಸ್ಥತ ವ್ಯಾಪರಸ್ಥರ ಮೇಲೆ ಎಫ್.ಐ.ಆರ್. ಹಾಕಲಾಗಿದೆ. ನಾಳೆ ಡಿ.ಸಿ.ಗೆ ಜವಾಬ್ದಾರಿಯಿಂದ ಸಭೆ ನಡೆಸಲು ಸೂಚಿಸಿದ್ದೆನೆ ಎಂದರು. ಈ ಸಂದರ್ಭದಲ್ಲಿ ರೈತರು ಸಚಿವರಿಗೆ ಹಸಿರು ಶಾಲು ಹೊದಿಸಿ ಸನ್ಮಾನಿಸಿ ನೊಂದ ರೈತರಿಗೆ ನ್ಯಾಯ ಕೊಡಿಸಲು ವಿನಂತಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 