ಕೋಳಿ ಸಾಕಾಣಿಕೆದಾರರ ಧರಣಿ
Poultry farmers' protest
ಲೋಕದರ್ಶನ ವರದಿ
ರಾಣೇಬೆನ್ನೂರ 05: ರಾಣೆಬೆನ್ನೂರಿನ ಕೃಷ್ಣಾಪುರ-ತೆರೆದಹಳ್ಳಿ ಗ್ರಾಮದ ಶ್ರೀ ವೆಂಕಟೇಶ್ವರ ಹ್ಯಾಚರೀಸ್ ಪ್ರೈ.ಲಿ. ಕಂಪನಿಯ ಎದುರು ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹಾವೇರಿ ಜಿಲ್ಲಾ ಕೋಳಿ ಸಾಕಾಣಿಕೆದಾರರ ಸಂಘದ ನೇತೃತ್ವದಲ್ಲಿ ಕೋಳಿ ಸಾಕಾಣಿಕೆದಾರರು ಧರಣಿ ನಡೆಸಿದರು.
ಕೋಳಿಗಳಿಗೆ ಸೂಕ್ತ ಬೆಲೆ ನೀಡುತ್ತಿಲ್ಲ, ಸರ್ಕಾರ ನಿಗದಿಪಡಿಸಿರುವ ದರವನ್ನು ಜಾರಿಗೊಳಿಸಬೇಕು, ಗ್ರೋಯಿಂಗ್ ಚಾರ್ಜ್ ಹೆಚ್ಚಿಸಬೇಕು ಹಾಗೂ ಪರಿಷ್ಕೃತ ದರವನ್ನು ಅನುಷ್ಠಾನಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸಂಘದ ಮುಖಂಡರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಹಾಗೂ ವಿವಿಧ ಜಿಲ್ಲೆಗಳ ಕೋಳಿ ಸಾಕಾಣಿಕೆದಾರರು ಭಾಗವಹಿಸಿದ್ದರು.
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ 