ಫೆ. 08. ರಂದು ವಿದ್ಯುತ್ ವ್ಯತ್ಯಯ
Power outage on Feb. 08.
ಲೋಕದರ್ಶನ ವರದಿ
ಬೆಳಗಾವಿ, ಫೆ.05: ದಿನಾಂಕ 08.02.2026 ರಂದು ಬೆಳಿಗ್ಗೆ 9 ಘಂಟೆಯಿಂದ ಸಾಯಂಕಾಲ 5 ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವ್ಹಿ ಎಮ್. ಕೆ. ಹುಬ್ಬಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳು ್ಳತ್ತಿರುವುದರಿಂದ ಸದರಿ ಉಪಕೇಂದ್ರದಿಂದ ಸರಬರಾಜು ಆಗುವ ಹಿರೇಮುನವಳ್ಳಿ, ಚಿಕ್ಕಮುನವಳ್ಳಿ, ಗಾಡಿಕೊಪ್ಪ, ಜಿಕನೂರ, ಪಾರಿಶ್ವಾಡ, ಇಟಗಿ, ಬೋಗೂರ, ಬೇಡರಹಟ್ಟಿ, ಹಿರೇಹಟ್ಟಿಹೊಳಿ, ಚಿಕ್ಕಹಟ್ಟಿಹೊಳಿ ಹಾಗೂ ಕರವಿನಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ದಿನಾಂಕ 08.02.2026 ರಂದು ಬೆಳಿಗ್ಗೆ 09.00 ಘಂಟೆಯಿಂದ ಸಾಯಂಕಾಲ 05.00 ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವ್ಹಿ ಎಮ್. ಕೆ. ಹುಬ್ಬಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 33 ಕೆ.ವ್ಹಿ. ಗಂದಿಗವಾಡ ಉಪಕೇಂದ್ರದಿಂದ ಸರಬರಾಜು ಆಗುವ ಗಂದಿಗವಾಡ, ಹಿರೇ ಅಂಗ್ರೋಳ್ಳಿ, ಚಿಕ್ಕ ಅಂಗ್ರೊಳ್ಳಿ, ಹಂದೂರ, ಕೇರವಾಡ, ಹುಲಿಕೊತ್ತಲ, ಇಟಗಿ, ಬೋಗೂರ, ಬೇಡರಹಟ್ಟಿ, ತೊಲಗಿ, ಬಿಳಕಿ, ಅವರೊಳ್ಳಿ ಹಾಗೂ ಕಗ್ಗಣಗಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಳಗಾವಿ ಹುವಿಸಕಂನಿ, ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜೀನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 