ಪ್ರಚಲಿತ್ ಎನ್.ಸಿ ಅವರಿಗೆ ಪಿಎಚ್.ಡಿ ಪ್ರದಾನ
Prachalith N.C. awarded PhD
ಬಳ್ಳಾರಿ 11: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ಪಿಎಚ್.ಡಿ ವಿದ್ಯಾರ್ಥಿ ಪ್ರಚಲಿತ್ ಎನ್.ಸಿ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಖಡ್ಕೆ ಉದಯಕುಮಾರ್ ಅವರ ಮಾರ್ಗದರ್ಶನದಲ್ಲಿ ‘ಸ್ಟಡಿ ಆಫ್ ಫೋಟೊಫಿಸಿಕಲ್ ಸ್ಕ್ರಕ್ಚರಲ್ ಪ್ರಾಪರ್ಟಿಸ್ ಆಫ್ ಸಮ್ ಆರ್ಗ್ಯಾನಿಕ್ ಆಂಡ್ ಕಾಂಪೌಂಡ್ಸ್’ ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದಕ್ಕಾಗಿ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 