ಪ್ರಚಲಿತ್ ಎನ್.ಸಿ ಅವರಿಗೆ ಪಿಎಚ್.ಡಿ ಪ್ರದಾನ
Prachalith N.C. awarded PhD
ಬಳ್ಳಾರಿ 11: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ಪಿಎಚ್.ಡಿ ವಿದ್ಯಾರ್ಥಿ ಪ್ರಚಲಿತ್ ಎನ್.ಸಿ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಖಡ್ಕೆ ಉದಯಕುಮಾರ್ ಅವರ ಮಾರ್ಗದರ್ಶನದಲ್ಲಿ ‘ಸ್ಟಡಿ ಆಫ್ ಫೋಟೊಫಿಸಿಕಲ್ ಸ್ಕ್ರಕ್ಚರಲ್ ಪ್ರಾಪರ್ಟಿಸ್ ಆಫ್ ಸಮ್ ಆರ್ಗ್ಯಾನಿಕ್ ಆಂಡ್ ಕಾಂಪೌಂಡ್ಸ್’ ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದಕ್ಕಾಗಿ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 