ಪ್ರಕಾಶ್ ಜಾಹಗೀದಾರರಿಗೆ ಸೇವಾರತ್ನ ಪ್ರಶಸ್ತಿ
Prakash Jahagidar gets Seva Ratna award
ವಿಜಯಪುರ 22: ನಗರದ ಸಂತ ಅನ್ನಮ್ಮನವರ ಚರ್ಚ್ ನಲ್ಲಿ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್, ಯುಗದರ್ಶಿನಿ ಮಹಿಳಾ ಫೌಂಡೇಶನ್ ಹಾಗು ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿ ಗ್ಯಾಲಕ್ಸಿ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಜರುಗಿದ ಕವಿ, ಕಾವ್ಯ ಸಂಭ್ರಮ ಮತ್ತು ರತ್ನ ಪ್ರಶಸ್ತಿ ಕಾರ್ಯಕ್ರಮದಲ್ಲಿ ನಗರದ ಸಾಹಿತಿ ಆರೋಗ್ಯ ಇಲಾಖೆಯಲ್ಲಿ ಶುಶ್ರೂಷಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರಕಾಶ್ ಜಹಾಗೀರದಾರ ಇವರಿಗೆ ಹಿರಿಯ ಗಜಲ್ ಕಾರರಾದ ಪ್ರಭಾವತಿ ದೇಸಾಯಿ, ಜಯಶ್ರೀ ಬೆಣ್ಣಿ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ವೇದಿಕೆಯ ಮೇಲೆ ಡಾ. ಶಿವಣ್ಣ, ಡಾ. ಸರಸ್ವತಿ ಚಿಮ್ಮಲಗಿ, ಜಗದೀಶ ಸಾಲಳ್ಳಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 