ಪ್ರಕಾಶ್ ಜಾಹಗೀದಾರರಿಗೆ ಸೇವಾರತ್ನ ಪ್ರಶಸ್ತಿ
Prakash Jahagidar gets Seva Ratna award
ವಿಜಯಪುರ 22: ನಗರದ ಸಂತ ಅನ್ನಮ್ಮನವರ ಚರ್ಚ್ ನಲ್ಲಿ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್, ಯುಗದರ್ಶಿನಿ ಮಹಿಳಾ ಫೌಂಡೇಶನ್ ಹಾಗು ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿ ಗ್ಯಾಲಕ್ಸಿ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಜರುಗಿದ ಕವಿ, ಕಾವ್ಯ ಸಂಭ್ರಮ ಮತ್ತು ರತ್ನ ಪ್ರಶಸ್ತಿ ಕಾರ್ಯಕ್ರಮದಲ್ಲಿ ನಗರದ ಸಾಹಿತಿ ಆರೋಗ್ಯ ಇಲಾಖೆಯಲ್ಲಿ ಶುಶ್ರೂಷಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರಕಾಶ್ ಜಹಾಗೀರದಾರ ಇವರಿಗೆ ಹಿರಿಯ ಗಜಲ್ ಕಾರರಾದ ಪ್ರಭಾವತಿ ದೇಸಾಯಿ, ಜಯಶ್ರೀ ಬೆಣ್ಣಿ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ವೇದಿಕೆಯ ಮೇಲೆ ಡಾ. ಶಿವಣ್ಣ, ಡಾ. ಸರಸ್ವತಿ ಚಿಮ್ಮಲಗಿ, ಜಗದೀಶ ಸಾಲಳ್ಳಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 