ಬಿಜೆಪಿ ಕಾರ್ಯಕಾರಿಣಿಗೆ ಆಯ್ಕೆಯಾದ ಪ್ರಮೋದ ಕೊಚೇರಿಗೆ ಸನ್ಮಾನ
Pramod Kochery, who was elected to the BJP executive, was felicitated
ಖಾನಾಪುರ 23 : ಭಾರತೀಯಜನತಾ ಪಾರ್ಟಿ (ಬಿಜೆಪಿ)ಖಾನಾಪುರ ಮಂಡಲ ಕಚೇರಿಯಲ್ಲಿ ಸೋಮವಾರ ಬಿಜೆಪಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಬಿಎಲ್ ಎ 2 ಮತ್ತು ವಿಬಿ ಜಿ ರಾಮ್ ಜಿ ಯೋಜನೆಗಳ ಕುರಿತು ಚರ್ಚಿಸಲಾಯಿತು ಮತ್ತುಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಆಯ್ಕೆಯಾದ ಬೆಳಗಾವಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಮೋದ ಸೂರ್ಯಕಾಂತ ಕೊಚೇರಿ ಅವರನ್ನು ಪಕ್ಷದ ಪರವಾಗಿ ಸನ್ಮಾನಿಸಲಾಯಿತು.
ಶಾಸಕ ವಿಠ್ಠಲ ಹಲಗೇಕರ, ತಾಲೂಕು ಬಿಜೆಪಿ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಮಾಜಿಅಧ್ಯಕ್ಷ ಸಂಜಯ ಕುಬಾಲ, ಮಾಜಿಜಿಲ್ಲಾ ಪಂಚಾಯ್ತಿ ಸದಸ್ಯ ಬಾಬುರಾವ್ದೇಸಾಯಿ, ಪ್ರಧಾನ ಕಾರ್ಯದರ್ಶಿ ಗುಂಡುತೋಪಿನಕಟ್ಟಿ, ಪಂಡಿತಓಗ್ಲೆ, ಮೋಹನ ಪಾಟೀಲ, ಕಿಶೋರ ಹೆಬ್ಬಾಳಕರ, ಬಾಬು ದೇಸಾಯಿ, ಶಿವ ಮಾಯೇಕರ, ಮಹಿಳಾ ಮೋರ್ಚಾಅಧ್ಯಕ್ಷೆರಜಕ್ತಾ ಪಾಟೀಲ, ಪ್ರಮೋದ ಪಾಟೀಲ, ಡಿ. ಗೋಂಧಳಿ, ನಾರಾಯಣಗುರವ ಮತ್ತಿತರಕಾರ್ಯಕರ್ತರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 