ಅರುಣ್ ಜೇಟ್ಲಿ ನಿಧನಕ್ಕೆ ಪ್ರಣಬ್ ಮುಖರ್ಜಿ ಸಂತಾಪ
ಕೋಲ್ಕತಾ, ಆಗಸ್ಟ್ 24 ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಅಕಾಲಿಕ ನಿಧನಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಅರುಣ್ ಜೇಟ್ಲಿಯವರ ಅಕಾಲಿಕ ನಿಧನ ತೀವ್ರ ದುಃಖ ಉಂಟು ಮಾಡಿದೆ. ಒಂದು ದಿನ ಮೊದಲು ಅವರನ್ನು ಭೇಟಿ ಮಾಡಿ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದೆ ಎಂದು ಮುಖರ್ಜಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.
ಅವರು ಆಳವಾದ ಬುದ್ಧಿಶಕ್ತಿ ಮತ್ತು ಜ್ಞಾನವನ್ನು ಹೊಂದಿದ್ದ ನಾಯಕರಾಗಿದ್ದರು ಮತ್ತು ತರ್ಕಬದ್ಧ ಧ್ವನಿಯಾಗಿದ್ದರು. ಅವರನ್ನು ಕಳೆದುಕೊಂಡಿದ್ದೇವೆ ಎಂದು ಮುಖರ್ಜಿ ಹೇಳಿದ್ದಾರೆ.
ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮುಖರ್ಜಿ ಹೇಳಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 