ಯುವರೈತ ಪ್ರಶಾಂತ ಮನ್ನೆರಾಳಗೆ ಜನಸೇವಾರತ್ನ ಪ್ರಶಸ್ತಿ
ಹುನಗುಂದ17: ಸಮೀಪದ ಹುಲಗಿನಾಳ ಗ್ರಾಮದ ಪ್ರಗತಿಪರ ಯುವ ರೈತ ಪ್ರಶಾಂತ ಅಮರಪ್ಪ ಮನ್ನೆರಾಳ ಅವರು ರಾಜ್ಯಮಟ್ಟದ ಜನಸೇವಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಹೂ ಅಲ್ ಶಿಫಾಹ ವನೌಷಧಿಕ ಆಯುವರ್ೇದ ವೈದ್ಯಪರಿಷತ್ ಹಾಗೂ ಜನಕಲ್ಯಾಣ ಟ್ರಸ್ಟ್ ವತಿಯಿಂದ ರಾಯಚೂರ ಜಿಲ್ಲೆಯ ಮುದಗಲ್ ಪಟ್ಟಣದಲ್ಲಿ ಫೆ.24 ರಂದು ನಡೆಯುವ ಮಾನವಧರ್ಮ ಮೂರನೇ ಮಾಧ್ಯಮ ಸಮಾವೇಶ ಹಾಗೂ ರಾಜ್ಯಮಟ್ಟದ ಜನಸೇವಾರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯುವರೈತ ಪ್ರಶಾಂತ ಅಮರಪ್ಪ ಮನ್ನೇರಾಳ ಅವರ ಸಾಧನೆ ಗುರುತಿಸಿ ರಾಜ್ಯಮಟ್ಟದ ಜನಸೇವಾರತ್ನ ಪ್ರಶಸ್ತಿ ನೀಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಡಾ.ಜಲಾಲುದ್ಧೀನ ಅಕ್ಬರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಶಂಸೆ ಪ್ರಮಾಣ ಪತ್ರ: ಈ ಹಿಂದೆ ಕೂಡಾ ಯುವರೈತ ಪ್ರಶಾಂತ ಅಮರಪ್ಪ ಮನ್ನೆರಾಳ ಅವರು 2018-19ನೇ ಸಾಲಿನಲ್ಲಿ ಹನಿ ನೀರಾವರಿ ತಂತ್ರಜ್ಞಾನ ಬಳಸಿಕೊಂಡು ಹೆಚ್ಚು ಇಳುವರಿ ಪಡೆದ ಹಿನ್ನೆಲೆಯಲ್ಲಿ ಕೃಷ್ಣಾ ಜಲ ಭಾಗ್ಯ ನಿಗಮ ನಿಯಮಿತ ಹಾಗೂ ನೇಟಾಫೀಮ್ ಕಂಪನಿ ವತಿಯಿಂದ ಪ್ರಶಂಸೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಿ ಗೌರವಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 