ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಲಮಂದಿರ ಪ್ರೌಢಶಾಲೆಯ ಪ್ರಶಾಂತ ದ್ವಿತೀಯ
Prashanth of Balamandir High School came second in the state-level sports meet.
ಲೋಕದರ್ಶನ ವರದಿ
ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಲಮಂದಿರ ಪ್ರೌಢಶಾಲೆಯ ಪ್ರಶಾಂತ ದ್ವಿತೀಯ
ಕಾರವಾರ 05: ದಕ್ಷಿಣಕನ್ನಡ ಜಿಲ್ಲಾಡಳಿತ,ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ದಕ್ಷಿಣಕನ್ನಡ ಜಿಲ್ಲೆ ಇವರ ನೇತೃತ್ವದಲ್ಲಿ ಮೂಡಬಿದ್ರಿ ಇಲ್ಲಿ ನಡೆದದೈಹಿಕ ಶಿಕ್ಷಕರ ದೈಹಿಕ ಶಿಕ್ಷಣ ಉಪನ್ಯಾಸಕರ ಮತ್ತು ಅಧಿಕಾರಿಗಳ ರಾಜ್ಯಮಟ್ಟದ ಕ್ರೀಡಾಕೂಟ 3 ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಾರವಾರದ ಬಾಲಮಂದಿರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರಶಾಂತ ರಾಮಚಂದ್ರ ನಾಯ್ಕ ಇವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಇವರ ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಎಸ್.ಪಿ.ಕಾಮತ, ಉಪಾಧ್ಯಕ್ಷರಾದ ಶ್ರೀ ಅನಿರುದ್ಧ ಹಳದಿಪುರ ಹಾಗೂ ಆಡಳಿತಾಧಿಕಾರಿ ಶ್ರೀ ಜಿ.ಪಿ.ಕಾಮತ ಮತ್ತು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಶ್ರೀಮತಿ ಅಂಜಲಿ ಮಾನೆ ಅಭಿನಂದನೆ ಸಲ್ಲಿಸಿರುತ್ತಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 