129 ರ್ಯಾಂಕ್ ಪಡೆದು ಪ್ರವೀಣ ಅವರಿಗೆ ಸತ್ಕಾರ : ಜಿ.ಪಂ.ಮಾಜಿ ಪ್ರಣಯ
Praveen felicitated after securing 129th rank
ರಾಯಬಾಗ 12: ಇಂಡಿಯನ್ ಫಾರೆಸ್ಟ್ ಸರ್ವಿಸ್ ಯುಪಿಎಸ್ಸಿ ಪರೀಕ್ಷೆಯಲ್ಲಿ 129 ರ್ಯಾಂಕ್ ಪಡೆದು ಪಾಸ್ ಆಗಿರುವ ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದ ಪ್ರವೀಣ ಹರೀಶ್ ಜಾದವ ಅವರನ್ನು ಬುಧವಾರ ಪಟ್ಟಣದ ರೈಲ್ವೆ ಸ್ಟೇಷನ ರಸ್ತೆಯ ಸ್ಟೇಷನ ಹಿಲ್ ದಲ್ಲಿ ಜಿ.ಪಂ.ಮಾಜಿ ಸದಸ್ಯ ಪ್ರಣಯ ಪಾಟೀಲ ಅವರು ಸತ್ಕರಿಸಿದರು. ಪ.ಪಂ ಅಧ್ಯಕ್ಷ, ಅಶೋಕ ಅಂಗಡಿ, ಸಂತೋಷ್ ದೀಪಾಳೆ, ರಮೇಶ ಗಾಯಕ್ವಾಡ, ಸುನಿಲ ಗಾಯಕ್ವಾಡ, ಶೈನಾಥ ಗಾಯಕ್ವಾಡ, ರಮೇಶ ಕುಂಬಾರ, ವಸಂತ ಕಾಂಬಳೆ, ಶಿವಲಿಂಗ ಹಳಿಂಗಳಿ ಸೇರಿ ಅನೇಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 