ಮನ್ಮೋಹನ್ ಸಿಂಗ್ ಗುಣಮುಖರಾಗಲು ಗಣ್ಯರ ಪ್ರಾರ್ಥನೆ
ಬೆಂಗಳೂರು, ಮೇ 11,ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಶೀಘ್ರ ಗುಣಮುಖರಾಗಲೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ಗಣ್ಯರು ಪ್ರಾರ್ಥಿಸಿದ್ದಾರೆ.ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ದೇಶದಲ್ಲಿ ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಇಂತಹ ಹಿರಿಯ ನಾಯಕನ ಮಾರ್ಗದರ್ಶನ ಅತ್ಯವಶ್ಯಕ’ ಎಂದು ಹೆಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮೂಲಕ ಮನ್ ಮೋಹನ್ ಸಿಂಗ್ ಶೀಘ್ರವೇ ಚೇತರಿಸಿಕೊಳ್ಳಲಿ. ದೇಶದ ಬಿಲಿಯನ್ ಗಿಂತ ಹೆಚ್ಚು ನಾಗರಿಕರು ಮನ್ ಮೋಹನ್ ಸಿಂಗ್ ಅವರು ಶೀಘ್ರವೇ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆಂದು ಹೇಳಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 