ರಂಗಪ್ಪಜ್ಜನ ಜಾತ್ರಾ ನಿಮಿತ್ತ ಪೂರ್ವಭಾವಿ ಸಭೆ
Preliminary meeting for Rangappajja Jatra
ಬೆಟಗೇರಿ 21 : ದಿ. 28 ರಂದು ನಡೆಯಲಿರುವ 97ನೇ ಜೋಡು ರಥೋತ್ಸವದ ಅಂಗವಾಗಿ ನರಸಾಪೂರ ಸಮಸ್ತ ಗ್ರಾಮಸ್ತರ ಆರೋಗ್ಯ ಇಲಾಖೆ ಹೆಸ್ಕಾಂ, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಸದಸ್ಯರು, ಪೊಲೀಸ್ ಸಿಬ್ಬಂದಿ ಸಭೆಯನ್ನು ದಿನಾಂಕ 22 ರಂದು ಗುರುವಾರ ಮುಂಜಾನೆ 8 ಗಂಟೆಗೆ ನರಸಾಪೂರ ಗ್ರಾಮದ ಹನುಮಪ್ಪ ದೇವಸ್ಥಾನದಲ್ಲಿ ಸಭೆಯನ್ನು ಕರೆಯಲಾಗಿದೆ. ಆದ್ದರಿಂದ ಸರ್ವರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ರಂಗಾವಧೂತರ ಕಮೀಟಿ ಹಾಗೂ ಗ್ರಾಮಸ್ಥರು ವಿನಂತಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 